Home ನಗರ ಹಾನಿ ಸಮೀಕ್ಷೆಯಲ್ಲಿ ಲೋಪಕಂಡಲ್ಲಿ ನಿರ್ದಾಕ್ಷಣ್ಯ ಕ್ರಮ : ಡಿಸಿಎಂ ಗೋವಿಂದ ಕಾರಜೋಳ

ಹಾನಿ ಸಮೀಕ್ಷೆಯಲ್ಲಿ ಲೋಪಕಂಡಲ್ಲಿ ನಿರ್ದಾಕ್ಷಣ್ಯ ಕ್ರಮ : ಡಿಸಿಎಂ ಗೋವಿಂದ ಕಾರಜೋಳ

45
0

ಬಾಗಲಕೋಟೆ:

ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಮಳೆ ಮತ್ತು ಪ್ರವಾಹದಿಂದ ಹಾನಿಗೊಳ ಗಾದ ರೈತರ ಬೆಳೆ ಹಾಗೂ ಮನೆಗಳ ಸಮೀಕ್ಷೆಯ ವರದಿಯಲ್ಲಿ ಲೋಪ ಕಂಡುಬಂದಲ್ಲಿ ನಿರ್ದಾಕ್ಷಣ್ಯವಾಗಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆ ಯ ಅತಿವೃಷ್ಠಿ, ಪ್ರವಾಹದಿಂದಾದ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನೂರಕ್ಕೆ ಶೇ.90 ರಷ್ಟು ಕಲ್ಲು ಮತ್ತು ಮಣ್ಣಿನಿಂದ ಕಟ್ಟಿದ ಮನೆಗಳಿದ್ದು,ಮಳೆ ನಿಂತ ಮೇಲೆಯು ಸಹ ಮನೆಗಳು ಬೀಳುವ ಸಾದ್ಯತೆ ಇರುವದರಿಂದ ಸಮೀಕ್ಷೆಯನ್ನು ನಿಖರವಾಗಿ ಮಾಡಬೇಕು. ಯಾವುದೇ ರೀತಿಯಲ್ಲಿ ಸಮೀಕ್ಷೆ ಯಿಂದ ಬಿಟ್ಟು ಹೋಗದಂತೆ ಕ್ರವಹಿಸಲು ತಿಳಿಸಿದರು.

LEAVE A REPLY

Please enter your comment!
Please enter your name here