ಕಾರ್ಕಳ, ಮಾ.18: ಪೆರ್ವಾಜೆ ಪತ್ತೊಂಜಿಕಟ್ಟೆ ಸರಕಾರಿ ಹಾಡಿಯಲ್ಲಿ ಮಾ.17ರಂದು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಉಮೇಶ, ಪ್ರೇಮಾನಂದ, ಪ್ರದೀಪ, ಸಂದೀಪ, ಗಣೇಶ ಎಂಬವರನ್ನು ಪೊಲೀಸರು ಬಂಧಿಸಿ, 1600ರೂ. ನಗದು ವಶಪಡಿಸಿ ಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.