Home ಕರ್ನಾಟಕ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು

17
0

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಇಂದು ಸುಪ್ರೀಂ ಕೋರ್ಟ್‌ ಜೂನ್‌ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ.

LEAVE A REPLY

Please enter your comment!
Please enter your name here