Home Uncategorized ಕಾಂಗ್ರೆಸ್ ಮೊದಲು ಯಾವ ಜಾತಿ ಸಮೀಕ್ಷೆ ಅಂತಾ ಬಹಿರಂಗಪಡಿಸಲಿ- ಬೊಮ್ಮಾಯಿ

ಕಾಂಗ್ರೆಸ್ ಮೊದಲು ಯಾವ ಜಾತಿ ಸಮೀಕ್ಷೆ ಅಂತಾ ಬಹಿರಂಗಪಡಿಸಲಿ- ಬೊಮ್ಮಾಯಿ

18
0

ಹುಬ್ಬಳ್ಳಿ:ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು ಆದರೆ ಈಗ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಜಾತಿ ಗಣತಿಗೆ ಮುಂದಾಗಿದ್ದು ಈಗ ಅದರ ಬಗ್ಗೆ ಸ್ಪಷ್ಟತೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಇ ಬಗ್ಗೆ ಮಾತನಾಡುತ್ತಾರೆ. ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟತೆಯನ್ನು ನೀಡಬೇಕು 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು ಯಾವ ಜಾತಿ ಸಮೀಕ್ಷೆ ಅನ್ನೋದನ್ನ ಸ್ಪಷ್ಟತೆ ಇಲ್ಲ ಎಂದ ಅವರು
ಅದರ ಬಗ್ಗೆ ಸ್ಪಷ್ಟತೆಯನ್ನು ಸರ್ಕಾರ ಮೊದಲು ಕೊಡಲಿ ವರದಿ ಆಧಾರದ ಮೇಲೆ ಸಾದಕ ಬಾದಕಗಳ ಕುರಿತು ಚರ್ಚಿಸೋಣ ಅಂತ ಕಾಂಗ್ರೆಸ್ಸಿನ ನಾಯಕರು ಹೇಳಿದ್ದಾರೆ.

ಈ ಸಮೀಕ್ಷೆಯ ಫಲ ಶ್ರುತಿ ಸಮಾಜದ ಮೇಲೆ ಯಾವ ಪರಿಣಾಮ ಬೀರುತ್ತೆ ಅದರ ಫಲಿತಾಂಶ ಏನಾಗುತ್ತೆ. ಕೆಲವರ್ಗದಲ್ಲಿ ಅಸಮಾಧಾನ ಉಂಟಾಗುತ್ತ ಈ ಬಗ್ಗೆ ಮೊದಲು ಚರ್ಚೆಯಾಗಲಿ cWC ಅದರ ಬಗ್ಗೆ ನಿರ್ಣಯ ತೆಗೆದುಕೊಂಡಿದೆ ಅವರು ಮಾಡಲಿ ನೋಡೋಣ ಎಂದರು. ಇಸ್ರೇಲ್ ಪ್ಯಾಲೆಸ್ಟಿನ್ ಯುದ್ಧ ಕುರಿತು ಪ್ರತಿಕ್ರಿಯೆ
ಇದೊಂದು ಅಂತರಾಷ್ಟ್ರೀಯ ವಿಚಾರ ಆಗಿದ್ದು, ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ ಪ್ಯಾಲೆಸ್ಪಿಯನ್ನ ಹಮಾಸರು ಉಗ್ರವಾದಿಗಳು ಅವರು ಪ್ಯಾಲೇಸ್ ಟಿ ಎನ್ ನಾಗರಕರಲ್ಲ ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ ಪ್ಯಾಲೆಸ್ ಟಿಎನ್ ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡ್ತಾ ಇದೆ
ಅಂತರಾಷ್ಟೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ ಅಮಾಯಕರು ಹೆಣ್ಣು ಮಕ್ಕಳು ಮಕ್ಕಳು ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆಇದನ್ನ ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ ಎಂದ ಅವರು
ಕಾಂಗ್ರೆಸ್ ಮತ್ತೆ ತುಷ್ಟಿಕರಣದ ರಾಜಕಾರಣಕ್ಕೆ ಇಳಿತಾ ಇದೆ. ಇದು ದೊಡ್ಡ ದುರಂತ ಎಂದರು.

ನರಗುಂದ ಸೇರಿದಂತೆ ಕೆಲ ಕ್ಷೇತ್ರಗಳ ಹಿಂದಿನ ಕಾಮಗಾರಿಗಳಿಗೆ ಸಿಎಂ ಶಿಫಾರಸ್ಸು ವಿಚಾರ
ನರಗುಂದ ಸೇರಿದಂತೆ ಯಾವುದೇ ಕ್ಷೇತ್ರವಾಗಲಿ ಕಾಮಗಾರಿಗಳ ತನಿಖೆ ಮಾಡಲಿ ಎಂದ ಅವರು
ಲೋಕೋಪಯೋಗಿ ಇಲಾಖೆ, ಜಲಾನಯನ ಇಲಾಖೆ, ನೀರಾವರಿ ಇಲಾಖೆ ಎಲ್ಲ ಇಲಾಖೆ ತನಿಖೆಯಾಗಲಿ ಬೇಡ ಅಂದವರು ಯಾರು ಕಾಮಗಾರಿ ಎಲ್ಲವೂ ಮುಗಿದಿದೆ. ಬಿಲ್ಕಗಳನ್ನು ಸಹ ಕೊಡಲಾಗಿದೆಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿನ ಕಾಮಗಾರಿಗಳ ಬಿಲ್ಲನ್ನು ಸರ್ಕಾರ ಇನ್ನೂ ಕೊಟ್ಟಿಲ್ಲ. ಮೊದಲು ಬಿಲ್ಲುಗಳನ್ನು ಕೊಡಲಿ. ನಂತರ ಎಲ್ಲೆಲ್ಲಿ ತಪ್ಪುಗಳು ನಡೆದಿದೆ ಇದರ ಬಗ್ಗೆ ತನಿಖೆಯಾಗಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ
ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರಕ್ಕೆ ತೋರುಸ್ತಾರೆ. ಈಗ ವಿದ್ಯುತ್ನ ಅಭಾವದ ಹಿನ್ನೆಲೆ ಕೇಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾದ ಕಲ್ಲಿದ್ದಲುಗಳನ್ನು ಒದಗಿಸಿದೆ ಎಂದರು.ವಿದ್ಯುತ್ ಉತ್ಪಾದನೆ ಮಾಡಿದರೆ ಈ ಸಮಸ್ಯೆ ಬರ್ತಿರ್ಲಿಲ್ಲ. ತಮ್ಮ ಹಣಕಾಸಿನ ದುಸ್ಥಿತಿಗೆ ಆ ಸಮರ್ಪಕ ಕೆಲಸದಿಂದ ವಿದ್ಯುತ್ ಅಭಾವ ಬಿಗಡಾಯಿಸಿದೆಸರಿಯಾದ ವಿದ್ಯುತ್ತನ್ನು ಪೂರೈಸುವುದು ರಾಜ್ಯ ಸರ್ಕಾರದ ಕರ್ತವ್ಯ
ಈ ಎಲ್ಲ ಉತ್ಪಾದನೆಗೆ ಕೇಂದ್ರ ಏನು ಸಹಾಯ ಮಾಡಬೇಕು ಮಾಡುತ್ತದೆ ಎಂದರು.

The post ಕಾಂಗ್ರೆಸ್ ಮೊದಲು ಯಾವ ಜಾತಿ ಸಮೀಕ್ಷೆ ಅಂತಾ ಬಹಿರಂಗಪಡಿಸಲಿ- ಬೊಮ್ಮಾಯಿ appeared first on Ain Live News.

LEAVE A REPLY

Please enter your comment!
Please enter your name here