Home ಕರ್ನಾಟಕ ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಗೆ ಪಕ್ಷದ ಕಾರ್ಯಕರ್ತರಿಂದ ಸ್ವಾಗತ

ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಗೆ ಪಕ್ಷದ ಕಾರ್ಯಕರ್ತರಿಂದ ಸ್ವಾಗತ

43
0

ತುಮಕೂರು: ಜಿಲ್ಲೆಯ ಶಿರಾ ಗೇಟ್ ನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ಕಾರ್ಯಕರ್ತರು ಹಾಗು ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.

ಈ ವೇಳೆ ಕುಮಾರಸ್ವಾಮಿ ಅವರಿಗೆ ಉಂಡೆಕೊಬ್ಬರಿ ಹಾರವನ್ನು ಹಾಕಿದರು. ತುಮಕೂರು ಜಿಲ್ಲೆಯ ಜೆಡಿಎಸ್ -ಬಿಜೆಪಿ ಕಾರ್ಯಕರ್ತರು, ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here