ಬೆಂಗಳೂರು : ಟಾಟಾ ಸಮೂಹ ಸಂಸ್ಥೆಯ ಏರ್ ಇಂಡಿಯಾ ಹಾಗೂ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ರಾಜ್ಯದಲ್ಲಿ ಒಟ್ಟು 2300 ಕೋಟಿ ರೂ. ಹೂಡಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ರಾಜ್ಯ ಸರಕಾರದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ
ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಟಾಟಾ ಸಮೂಹದ ನಿಪುಣ್ ಅಗರ್ ವಾಲ್ , ಸುಕರಣ್ ಸಿಂಗ್, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿ., ಸಿಇಒ ಹರಿ ಮರಾರ್ ಉಪಸ್ಥಿತರಿದ್ದರು.