ಉಡುಪಿ: ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಮಾತನಾಡಿದ ಪೇಜಾವರ ಸ್ವಾಮೀಜಿ ಅವರು ಶಿವಮೊಗ್ಗ ಘಟನೆ ತಿರುಗೇಟು ಕೊಟ್ಟಿದ್ದಾರೆ ‘ ಎಷ್ಟು ಅಂಗಡಿ, ಮನೆಗೆ ಕಲ್ಲು ಬಿತ್ತು?. ಎಷ್ಟು ವಾಹನ- ಪ್ರಾರ್ಥನಾ ಮಂದಿರಕ್ಕೆ ಬೆಂಕಿ ಬಿತ್ತು?.
Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್ ಅಪೆ ಡೇಟ್: ಏನಂತೀರಾ?!
ನಾವು ಹಿಂದೂಗಳು ಶಾಂತಿ ಪ್ರೀಯರು. ಧರ್ಮದ ಪ್ರತೀಕ ಶ್ರೀರಾಮ ಚಂದ್ರ, ಅವನೇ ನಮಗೆ ಆದರ್ಶ ಎಂದಿದ್ದಾರೆ. ಈ ದೇಶದ ಕಣ ಕಣವೂ ಪವಿತ್ರ, ಮಾತೆಯರು ಸ್ವರ್ಗಕ್ಕೆ ಮಿಗಿಲು. ನಾವು ಕಲ್ಲೆಸೆಯಲ್ಲ, ಕೊಳ್ಳಿ ಇಡಲ್ಲ ,ತಲೆ ಒಡೆಯುವುದಿಲ್ಲ. ಒಳ್ಳೆ ವಿಚಾರದಲ್ಲಿ ನಮ್ಮ ಹೃದಯ ಮನೆ ತರೆದಿರುತ್ತದೆ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ.
The post ಧರ್ಮದ ಪ್ರತೀಕ ಶ್ರೀರಾಮ ಚಂದ್ರ, ಅವನೇ ನಮಗೆ ಆದರ್ಶ: ಪೇಜಾವರ ಸ್ವಾಮೀಜಿ appeared first on Ain Live News.