ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲೆಗಳ ಅವಧಿ ಬದಲಾವಣೆ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸಭೆ ಕರೆದಿದೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ, ಪೋಷಕರ ಒಕ್ಕೂಟ, ಪೊಲೀಸ್ ಅಧಿಕಾರಿಗಳು, ಸಾರಿಗೆ ಅಧಿಕಾರಿಗಳು, ಖಾಸಗಿ ಶಾಲಾ ವಾಹನಗಳ ಮಾಲೀಕರ ಸಂಘಟನೆ, ತಜ್ಞರ ನೇತೃತ್ವದಲ್ಲಿ ಸಭೆ ನಡೆದಿದೆ.
Muniratna: ಸೋಮಣ್ಣಗೆ ಅನ್ಯಾಯ ಆಗಿದೆ ನಿಜ, ಪಕ್ಷ ಸೂಕ್ತ ಸ್ಥಾನಮಾನ ಕೊಡುತ್ತದೆ: ಮುನಿರತ್ನ
1960ರಿಂದ 2013ರವರೆಗೂ ಪಠ್ಯ ಪರಿಷ್ಕರಣೆ ಸಮಿತಿಯಲ್ಲಿ ಒಬ್ಬರೂ ರಾಜಕಾರಣಿ ಇರಲಿಲ್ಲ. ಸಿದ್ದರಾಮಯ್ಯ ಸಿಎಂ ಆದಮೇಲೆ ರಾಜಕಾರಣಿಗಳು ಪ್ರವೇಶಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಬಿ.ಸಿ.ನಾಗೇಶ್ ಆಕ್ರೋಶ ಹೊರಹಾಕಿದ್ದಾರೆ. ಬರಗೂರು ರಾಮಚಂದ್ರಪ್ಪ ಕಾಂಗ್ರೆಸ್ನಲ್ಲಿ ಎಂಎಲ್ಸಿ ಆಗಿದ್ದವರು. ಪಠ್ಯ ಪುಸ್ತಕ ರಚನಾ ಸಮಿತಿಗೆ ಬರಗೂರು ರಾಮಚಂದ್ರ ಅಧ್ಯಕ್ಷರಾದರು. ಆಗಿನಿಂದ ಪಠ್ಯದಲ್ಲಿ ರಾಜಕಾರಣ ನುಸುಳಿತು ಎಂದರು.
The post ಪಠ್ಯ ಪರಿಷ್ಕರಣೆ ಸಮಿತಿಯಲ್ಲಿ ಒಬ್ಬರೂ ರಾಜಕಾರಣಿ ಇರಲಿಲ್ಲ: ಬಿಸಿ ನಾಗೇಶ್ appeared first on Ain Live News.