Home ಕರ್ನಾಟಕ ಪೆಡಲ್ ಫೆಸ್ಟ್: ಸ್ಪೀಕರ್‌ ಯು.ಟಿ. ಖಾದರ್‌ ಚಾಲನೆ

ಪೆಡಲ್ ಫೆಸ್ಟ್: ಸ್ಪೀಕರ್‌ ಯು.ಟಿ. ಖಾದರ್‌ ಚಾಲನೆ

26
0

ಮಂಗಳೂರು: ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ ಚಾಂಪಿಯನ್‌ಶಿಪ್ ಇಂಡಿಯಾ ಪೆಡಲ್ ಫೆಸ್ಟ್ ಗೆ ಕರ್ನಾಟಕ ರಾಜ್ಯ ಸಭಾ ಅಧ್ಯಕ್ಷ ಯು.ಟಿ. ಖಾದರ್‌ ಅವರು ಮಂಗಳೂರಿನ ಸಸಿಹಿತ್ಲು ಮುಂಡಾ ಬೀಚ್‌ನಲ್ಲಿ ಶುಕ್ರವಾರ ಚಾಲನೆ ನೀಡಿದರು.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಪ್ರಸ್ತುತಿಯೊಂದಿಗೆ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿದ್ದ ಸಮಾರಂಭದಲ್ಲಿ ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್‌ ಶಾಸಕ ಮಂಜುನಾಥ ಭಂಡಾರಿ, ಎಂಆರ್‌ಜಿ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ದಕ್ಷಿಣ ಕನ್ನಡ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಮುಡಾದ ಮಾಜಿ ಅಧ್ಯಕ್ಷ ವಸಂತ ಬರ್ನಾರ್ಡ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here