ಬೆಂಗಳೂರು;- ಪ್ರದೀಪ್ ಈಶ್ವರ್ ಅವರು ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸಿದರ ಬಗ್ಗೆ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಗ್ ಬಾಸ್ ಕನ್ನಡಕ್ಕೆ ಪ್ರವೇಶಿಸುವುದು ಅವರ ವೈಯಕ್ತಿಕ ಆಯ್ಕೆಯಾಗಿದ್ದು, ಹಾಗೆ ಮಾಡುವುದನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ’ ಎಂದು ಹೇಳಿದರು.
ಇನ್ನೂ ಬಿಗ್ಬಾಸ್ ಮನೆಗೆ ಅತಿಥಿಯಾಗಿ ಬಂದ ಶಾಸಕ ಪ್ರದೀಪ್ ಈಶ್ವರ್ಗೆ ರಿಯಾಲಿಟಿ ಶೋ ತಂಡ ಹಣವನ್ನು ಕೊಟ್ಟಿದೆ. ಬಿಗ್ಬಾಸ್ನಿಂದ ಸಿಕ್ಕ ಹಣವನ್ನು ಪ್ರದೀಪ್ ಅನಾಥಾಶ್ರಮಕ್ಕೆ ನೀಡುವುದಾಗಿ ಹೇಳಿದರು. ಸದ್ಯ ಶಾಸಕ ಮನೆಯೊಳಗೆ ಹೋದ ನಂತರ ಮತ್ತು ಹೊರಬಂದ ನಂತರವೂ ಸಾಕಷ್ಟು ಟ್ರೋಲ್ ಮತ್ತು ವಿವಾದಗಳಿಗೆ ಗುರಿಯಾಗಿದ್ದಾರೆ.
The post ಪ್ರದೀಪ್ ಈಶ್ವರ್ ಬಿಗ್ಬಾಸ್ ಪ್ರವೇಶ ವಿಚಾರ – DCM ಡಿಕೆಶಿ ಹೇಳಿದ್ದೇನು ಗೊತ್ತಾ!? appeared first on Ain Live News.