Home ಕರ್ನಾಟಕ ಬಂಜಾರಾ ಸಮಾಜದ ಆರಾಧ್ಯ ದೈವ ಜಗದ್ಗುರು ಡಾ.ರಾಮರಾವ್ ಮಹಾರಾಜ್ ವಿಧಿವಶ

ಬಂಜಾರಾ ಸಮಾಜದ ಆರಾಧ್ಯ ದೈವ ಜಗದ್ಗುರು ಡಾ.ರಾಮರಾವ್ ಮಹಾರಾಜ್ ವಿಧಿವಶ

30
0

ಕಲಬುರಗಿ:

ಬಂಜಾರಾ ಸಮಾಜದ ಆರಾಧ್ಯ ದೈವರಾಗಿದ್ದ ಜಗದ್ಗುರು ಡಾ.ರಾಮರಾವ್ ಮಹಾರಾಜ್ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಡಾ.ರಾಮರಾವ್ ಮಹಾರಾಜ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶ್ರೀಗಳು ಮುಂಬೈ ಬಳಿಯ ಪೌರಾದೇವಿಯಲ್ಲಿರುವ ಶಕ್ತಿಪೀಠದ ಜಗದ್ಗುರು ಆಗಿದ್ದರು.
ಶ್ರೀಗಳು ದೇಶಾದ್ಯಂತ ನೆಲೆಸಿರುವ ಬಂಜಾರಾ ಸಮುದಾಯದ ಗುರುಗಳಾಗಿದ್ದರು. ಸ್ವಾಮೀಜಿಗಳ ನಿಧನಕ್ಕೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here