ನೆಲಮಂಗಲ: ಬಜಾಜ್ ಫೈನಾನ್ಸ್ನಲ್ಲಿ 4% ಬಡ್ಡಿ ದರದಲ್ಲಿ ಹಣ ಕೊಡಿಸುವುದಾಗಿ ರಂಗನಾಥ ಎಂಬುವರಿಗೆ 70 ಸಾವಿರ ರೂ. ವಂಚನೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬರಗೇನಹಳ್ಳಿಯಲ್ಲಿ ನಡೆದಿದೆ. ಪರಿಷ್ಕರಣಾ ಶುಲ್ಕ ಎಂದು ಹೇಳಿ ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದು, ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
CP Yogeshwar; ಕಾಂಗ್ರೆಸ್ ಇಂದು ಬಹುಮತದಿಂದ ಅಧಿಕಾರಕ್ಕೆ ಬರಲು ನಮ್ಮ ಜಗಳ ಕಾರಣ – ಸಿ.ಪಿ.ಯೋಗೇಶ್ವರ್
The post ಬಜಾಜ್ ಫೈನಾನ್ಸ್ನಲ್ಲಿ 4% ಬಡ್ಡಿ ದರದಲ್ಲಿ ಹಣ ಕೊಡಿಸುವುದಾಗಿ ವಂಚನೆ appeared first on Ain Live News.