ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 20 ಬಸ್ಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿವೆ. ಖಾಸಗಿ ಬಸ್ಗಳನ್ನು ನಿಲ್ಲಿಸಿದ್ದ ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 20ಕ್ಕೂ ಖಾಸಗಿ ಬಸ್ಗಳು ಹೊತ್ತಿ ಉರಿದಿವೆ.
ಅಗ್ನಿ ದುರಂತ ಸ್ಥಳಕ್ಕೆ ಬೇಟಿ ಪರಿಶೀಲನೆ ನಡೆಸಿದ ಡಿಸಿಎಂ ಡಿಕೆಶಿ ಹಾಗೆ ಸಾರಿಗೆ ಸಚಿವರ ವ ರಾಮಲಿಂಗಾರೆಡ್ಡಿ ಕೂಡ ಸಾಥ್ ನೀಡಿದ್ದಾರೆ.
Bangalore Fire: ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕ ಬೆಂಕಿ: 20ಕ್ಕೂ ಖಾಸಗಿ ಬಸ್ಗಳು ಬೆಂಕಿಗಾಹುತಿ!
ಪರಿಶೀಲನೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಪೋಲಿಸರ ಪ್ರಕಾರ ವೆಲ್ಡಿಂಗ್ ಮಾಡುವಾಗ ಅಗ್ನಿ ಹೊತ್ತಿಕೊಂಡಿದೆ ದುರಂತದಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲಇಂತಹ ಅನಾಹುತಗಳಾಗಬಾರದು ದೊಡ್ಡ ಪ್ರಮಾಣದ ಅಗ್ನಿ ನಂದಿಸುವ ಅಗ್ನಿನಂದಕಗಳಿರಲಿಲ್ಲ ಮುಂದೆ ಯಾರೇ ಆಗಲಿ ಮುಂಜಾಗ್ರತಾ ಕ್ರಮ ಕೈಗೋಳ್ಳಬೇಕು ಫೈರ್ ಎಕ್ಯೂಪ್ ಮೆಂಟ್ ಇಟ್ಕೊಬೇಕು ಅಗ್ನಿಶಾಮಕ ಮತ್ತು ಪೋಲಿಸರು ಈ ಬಗ್ಗೆ ಕ್ರಮ ಕೈಗೊಳ್ತಾರೆ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
The post ಬೆಂಗಳೂರಿನ ವೀರಭದ್ರ ನಗರದಲ್ಲಿ ಬೆಂಕಿ ಅವಘಡ: ಅಗ್ನಿ ದುರಂತ ಸ್ಥಳಕ್ಕೆ ಡಿಸಿಎಂ ಭೇಟಿ, ಪರಿಶೀಲನೆ appeared first on Ain Live News.