Home Uncategorized ಬೆಂಗಳೂರು: ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಬಿಎಂಟಿಸಿ ಬಸ್ ಅಪಘಾತ

ಬೆಂಗಳೂರು: ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಬಿಎಂಟಿಸಿ ಬಸ್ ಅಪಘಾತ

32
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದೆ. ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದೆ.

ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯ ಚರ್ಚ್ ಸರ್ಕಲ್ ತಿರುವಿನಲ್ಲಿ ಬಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಾಳುಗಳ ಕುರಿತು ಮಾಹಿತಿ ಲಭ್ಯವಾಗಿಲ್ಲ. 

ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯ ಚರ್ಚ್ ಸರ್ಕಲ್ ತಿರುವಿನಲ್ಲಿ ಬಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ.#Bengaluru #BMTCbusaccident #mysoreroadflyover #SriBalagangadharNathSwamiFlyOver #ಬೆಂಗಳೂರುpic.twitter.com/dkB2lNDIjT
— kannadaprabha (@KannadaPrabha) October 4, 2023

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್: 10ಕ್ಕೂ ಹೆಚ್ಚು ಕಡೆಗಳಲ್ಲಿ ಉದ್ಯಮಿಗಳ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು ಮತ್ತು ಟ್ರಾಫಿಕ್ ಪೊಲೀಸರು ದೌಡಾಯಿಸಿದ್ದಾರೆ. ಅಪಘಾತದಿಂದಾಗಿ ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಕೆಲಕಾಲ ಸಂಚಾರ ಅಸ್ಥವ್ಯಸ್ಥವಾಗಿತ್ತು. 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
 

LEAVE A REPLY

Please enter your comment!
Please enter your name here