Home Uncategorized ಮಹಾರಾಷ್ಟ್ರದಲ್ಲಿ KSRTC ಬಸ್​ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು, ಬಸ್ ಮುಂಭಾಗದ ಗಾಜು ಜಖಂ‌

ಮಹಾರಾಷ್ಟ್ರದಲ್ಲಿ KSRTC ಬಸ್​ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು, ಬಸ್ ಮುಂಭಾಗದ ಗಾಜು ಜಖಂ‌

13
0

ಬೆಳಗಾವಿ: ಮಿರಜ್-ಕಾಗವಾಡ‌ ಮಾರ್ಗ ಮಧ್ಯೆ ಸಾಗುವ ಕರ್ನಾಟಕ ಸಾರಿಗೆ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಡಿಪೋಗೆ ಸೇರಿದ KSRTC ಬಸ್​ ಪುಣೆಯಿಂದ ಅಥಣಿಗೆ ಬರುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಇದರಿಂದ ಕೆಎಸ್​ಆರ್​ಟಿಸಿ ಬಸ್​ ಮುಂಭಾಗದ ಗಾಜು ಜಖಂ‌ಗೊಂಡಿದೆ. ಕಲ್ಲು ತೂರಾಟ ಹಿನ್ನೆಲೆ ಕರ್ನಾಟಕ ಬಸ್​​ಗಳ​ ಸಂಚಾರ ಸ್ಥಗಿತಗೊಳಿಸಲಾಗಿದೆ.

LEAVE A REPLY

Please enter your comment!
Please enter your name here