ಬೈಂದೂರು: ಬೊಳ್ಳಂಬಳ್ಳಿಯ ಪೃಥ್ವಿರಾಜ್ ಎಂಬವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಾಗರ ತಾಲೂಕಿನ ಕಾರ್ಗಲ್ ನಿವಾಸಿ ರೂಪಾ ಜೈನ್ (26) ಎಂಬವರು ಡಿ.26ರಂದು ಕಾರ್ಕಳದ ನೆಲ್ಲಿಕಾರಿನಲ್ಲಿರುವ ಪೃಥ್ವಿರಾಜ್ ಪತ್ನಿ ಮನೆಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.