ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಬ್ರೂಕ್ ವೆಲ್ ಫೀಲ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನವದೆಹಲಿ: ದೆಹಲಿಯ ಏಮ್ಸ್ನ (AIIMS) ಇ-ಆಸ್ಪತ್ರೆಯ ಡೇಟಾ ಸರ್ವರ್ ಅನ್ನು ಪುನರ್ಸ್ಥಾಪನೆ ಮಾಡಲಾಗಿದೆ. ಡೇಟಾ ಕಳವು ಆಗದಂತೆ ಸೈಬರ್ (Delhi Cyber Attack) ಸಿಬ್ಬಂದಿ ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ. ದೆಹಲಿಯ...