ಬೆಂಗಳೂರು: 2024ನೆ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ(ತಿದ್ದುಪಡಿ) ವಿಧೇಯಕಗಳು ಮಂಗಳವಾರ ವಿಧಾನಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕಾರ ಲಭಿಸಿತು.
ಸಚಿವರು ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಕರ್ನಾಟಕ ಉಸ್ತುವಾರಿ) ರಣದೀಪ್ ಸುರ್ಜೇವಾಲಾ ಅವರು ಗುರುವಾರ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು: ಸಚಿವರು ಹಾಗೂ...