Home Uncategorized ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ

20
0
Advertisement
bengaluru

ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ. ಬೆಂಗಳೂರು: ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಮತ್ತು ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು.


bengaluru

LEAVE A REPLY

Please enter your comment!
Please enter your name here