Home Uncategorized ಸಿಎಂ, ಡಿಸಿಎಂರನ್ನು ಭೇಟಿಯಾಗಿ ಚರ್ಚಿಸಿದ KRPP ಶಾಸಕ ಗಾಲಿ ಜನಾರ್ದನ ರೆಡ್ಡಿ

ಸಿಎಂ, ಡಿಸಿಎಂರನ್ನು ಭೇಟಿಯಾಗಿ ಚರ್ಚಿಸಿದ KRPP ಶಾಸಕ ಗಾಲಿ ಜನಾರ್ದನ ರೆಡ್ಡಿ

24
0

ಬೆಂಗಳೂರು, ಫೆ.26: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ದ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಜನಾರ್ದನ ರೆಡ್ಡಿ ಇಂದು ಬೆಳಗ್ಗೆ ಸಿಎಂ ನಿವಾಸ ಕಾವೇರಿಗೆ ತೆರಳಿದ ಮಾತುಕತೆ ನಡೆಸಿದರು.

ಸಚಿವ ಶಿವರಾಜ್ ತಂಗಡಗಿ ಜತೆಗಿದ್ದರು.

ಫೆ.27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಕೂಟಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗಾಲಿ ಜನಾರ್ದನ ರೆಡ್ಡಿಯವರ ಈ ಭೇಟಿ ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here