Home Uncategorized ಸ್ಯಾಂಡಲ್ ವುಡ್  ನಿರ್ದೇಶಕರು, ನಿರ್ಮಾಪಕರಿಂದ ಸಿಎಂ ಬೊಮ್ಮಾಯಿ ಭೇಟಿ; ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಮನವಿ

ಸ್ಯಾಂಡಲ್ ವುಡ್  ನಿರ್ದೇಶಕರು, ನಿರ್ಮಾಪಕರಿಂದ ಸಿಎಂ ಬೊಮ್ಮಾಯಿ ಭೇಟಿ; ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಮನವಿ

16
0
Advertisement
bengaluru

ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.‌ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬೆಂಗಳೂರು: ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.‌ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.

ನಿರ್ದೇಶಕರಾದ  ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ಕಲಾವಿದರಾದ ಸುಂದರ್ ರಾಜ್ ಮತ್ತಿತರರು ಈ ನಿಯೋಗದಲ್ಲಿದ್ದರು.

 ಕಂದಾಯ ಸಚಿವ ಆರ್ ಅಶೋಕ್, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಸತೀಶ್ ರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
 ರಾಜ್ಯದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.‌ನಾಗಾಭರಣ ಅವರ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ @BSBommai ಅವರನ್ನುಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕಂದಾಯ ಸಚಿವ @RAshokaBJP, ಸಚಿವ @JCMBJP, ಶಾಸಕ ಸತೀಶ್ ರೆಡ್ಡಿ ಮತ್ತಿತರರು ಹಾಜರಿದ್ದರು. pic.twitter.com/A04jqENpoV— CM of Karnataka (@CMofKarnataka) February 14, 2023


bengaluru

LEAVE A REPLY

Please enter your comment!
Please enter your name here