Home ಬೆಳಗಾವಿ ಬೆಳಗಾವಿಯಲ್ಲಿ ಸಿಡಿಲು ಬಡಿದು 2 ಸಾವು

ಬೆಳಗಾವಿಯಲ್ಲಿ ಸಿಡಿಲು ಬಡಿದು 2 ಸಾವು

74
0
TheBengaluruLive - Kannada
Advertisement
bengaluru

ಬೆಂಗಳೂರು/ಬೆಳಗಾವಿ:

ಇಂದು ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯ ತಾಲೂಕಿನ ಕೋಡಿಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24 ವರ್ಷ) ಮತ್ತು ವಿಠ್ಠಬಾಯಿ ಮಹದೇವ ಕಾಮಕರ (50 ವರ್ಷ) ಎಂಬವರು ಸಿಡಿಲು ಬಡಿದು ಸಾವಪ್ಪಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಡಿಯುಡಿ ಗ್ರಾಮದ ನಿವಾಸಿಯಾಗಿದ್ದು, ಅಥಣಿ ತಾಲೂಕಿನ ದೇಸಾರಹಟ್ಟಿ ಗ್ರಾಮದ ಮಗಳ ಮನೆಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

bengaluru bengaluru


bengaluru

LEAVE A REPLY

Please enter your comment!
Please enter your name here