Home Uncategorized 2A ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ಮಾಡಲು ನಿರ್ಧಾರ: ಬಸವಜಯ ಮೃತುಂಜಯ ಸ್ವಾಮೀಜಿ

2A ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ಮಾಡಲು ನಿರ್ಧಾರ: ಬಸವಜಯ ಮೃತುಂಜಯ ಸ್ವಾಮೀಜಿ

55
0

ಧಾರವಾಡ: ಪಂಚಮಸಾಲಿ 2ಎ ಮೀಸಲಾತಿ ಅನುಷ್ಠಾನ ವಿಚಾರ ‘ ಧಾರವಾಡದಲ್ಲಿ ಕೂಡಲಸಂಗಮ ಪೀಠದ ಬಸವಜಯ ಮೃತುಂಜಯ ಸ್ವಾಮೀಜಿ ಮಾತನಾಡಿ ‘ ಲಿಂಗಾಯತ ಪಂಚಮಸಾಲಿ ಸಮಾಜ ದಾಸೋಹ ಸಮಾಜ, ಮೀಸಲಾತಿ ಸಿಗಬೇಕು  ಎಂದು 3 ವರ್ಷದಿಂದ ಹೋರಾಡುತ್ತಿದ್ದೇವೆ.

Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್‌ ಅಪೆ ಡೇಟ್:‌ ಏನಂತೀರಾ?!

ನಮ್ಮದು ನಿರಂತರ ಹೋರಾಟ, ಹಿಂದಿನ ಸರ್ಕಾರ ಮೀಸಲಾತಿ ಕೊಡಲು ವಿಳಂಬ ಮಾಡಿತು. ಆದ್ರೆ, ಹೋರಾಟ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು. 2D ಎಂದು ಆಗಿನ ಸರ್ಕಾರ ಘೋಷಣೆ ಮಾಡಿತ್ತು. ಅದಾದ ಮೇಲೆ ಚುನಾವಣೆ ಘೋಷಣೆಯಾಯಿತು. ಹೀಗಾಗಿ ಅದು ಅಲ್ಲಿಯೇ ನಿಂತಿದೆ. ಇದೀಗ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

The post 2A ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ಮಾಡಲು ನಿರ್ಧಾರ: ಬಸವಜಯ ಮೃತುಂಜಯ ಸ್ವಾಮೀಜಿ appeared first on Ain Live News.

LEAVE A REPLY

Please enter your comment!
Please enter your name here