Home Uncategorized 650 ಕೋಟಿ ಬಿಡುಗಡೆ ಮಾಡದೇ ಹೋದ್ರೆ ಮುಷ್ಕರದ ಎಚ್ಚರಿಕೆ ಕೊಟ್ಟಿದೆ ಬಿಬಿಎಂಪಿಯ ಗುತ್ತಿಗೆದಾರರ ಸಂಘ

650 ಕೋಟಿ ಬಿಡುಗಡೆ ಮಾಡದೇ ಹೋದ್ರೆ ಮುಷ್ಕರದ ಎಚ್ಚರಿಕೆ ಕೊಟ್ಟಿದೆ ಬಿಬಿಎಂಪಿಯ ಗುತ್ತಿಗೆದಾರರ ಸಂಘ

58
0

ಬೆಂಗಳೂರು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ)ಗುತ್ತಿಗೆದಾರರ ಸಂಘ ಬಿಬಿಎಂಪಿಗೆ ಮುಷ್ಕರದ ಎಚ್ಚರಿಕೆ ಕೊಟ್ಟಿದೆ. ಪಾಲಿಕೆಯ ವ್ಯಾಪ್ತಿಯಲ್ಲಿನ ಕಾಮಗಾರಿಯ ಬಿಲ್ 650 ಕೋಟಿ ಬಿಡುಗಡೆ ಮಾಡದೇ ಹೋದ್ರೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ವ್ಯಾಪ್ತಿಯ ಕಸ ವಿಲೇವಾರಿ ಸೇರಿದಂತೆ ಎಲ್ಲಾ ವಲಯಗಳ ಕೆಲಸ ಕಾಮಗಾರಿ ಚಾಲ್ತಿಯಲ್ಲಿರುವ ಕಾಮಗಾರಿ ಕೆಲಸ ಸ್ಥಗಿತ ಮಾಡುವ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here