Home ಬೆಂಗಳೂರು ನಗರ ಬೆಂಗಳೂರು ಕರಗ ರದ್ದು

ಬೆಂಗಳೂರು ಕರಗ ರದ್ದು

279
0
Bengaluru Karaga

ಬೆಂಗಳೂರು:

ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ದ್ರೌಪದಮ್ಮನ ಕರಗ ಮಹೋತ್ಸವ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಜೆ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 16ರಂದು ಸರಕಾರವು ಹೊರಡಿಸಿರುವ ಆದೇಶದ ಪ್ರಕಾರ ಧಾರ್ಮಿಕ ಆಚರಣೆಗಳು / ಸಮಾರಂಭಗಳನ್ನು ನಿಷೇಧಿಸಲಾಗಿದ್ದು , ಪ್ರಸ್ತುತ ಬೆಂಗಳೂರು ಮಹಾನಗರದಲ್ಲಿ ಕೋವಿಡ್ -19 ಪ್ರಕರಣವು ವ್ಯಾಪಕವಾಗಿ ಹರಡುತ್ತಿದ್ದು , ಸರ್ಕಾರವು ನೈಟ್ ಕರ್ಫ್ಯೂ ವಿಧಿಸಿರುತ್ತದೆ.

Screenshot 130

ಅದ್ದರಿಂದ, “ಬೆಂಗಳೂರು ನಗರದಲ್ಲಿ ಕೋವಿಡ್ -19 ಪ್ರಕರಣವು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಆದೇಶದನ್ವಯ ಧಾರ್ಮಿಕ ಆಚರಣೆಗಳನ್ನು ನಡೆಸಲು ನಿಷೇಧಿಸಿರುವುದರಿಂದ , ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ 2001 ನೇ ಸಾಲಿನಲ್ಲಿ ನಡೆಯಲಿರುವ ದ್ರೌಪದಿ ಕರಗ ಕಾರ್ಯಕ್ರಮವನ್ನು ನಡೆಸಲು ಸಾಧ್ಯವಿರುವುದಿಲ್ಲ. ಸಾರ್ವಜನಿಕರು, ಭಕ್ತಾದಿಗಳು ಸಹಕರಿಸಬೇಕಾಗಿದೆ ಕೋರುತ್ತೇನೆ,” ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here