ಬೆಂಗಳೂರು : ಪೆಟ್ರೋಲ್, ಡಿಸೇಲ್, ಅಡುಗ ಅನಿಲ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಎತ್ತಿನಗಾಡಿ ಮೂಲಕ ಯುವ ಕಾಂಗ್ರೆಸ್ ಕಾರ್ಯಕ್ರರ್ತರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ ರವರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.