ಇಂದು ಪುತ್ತೂರಿಗೆ ಆಗಮಿಸಿರುವ ಕೇಂದ್ರ ಸಚಿವ ಅಮಿತ್ ಶಾ ಅವರು ತಾಲೂಕಿನ ಅಮರಗಿರಿಯಲ್ಲಿನ ಭಾರತ ಮಾತಾ ಮಂದಿರವಾದ ಶ್ರೀ ಭಾರತಿ ಅಮರಜ್ಯೋತಿ ಮಂದಿರವನ್ನು ಉದ್ಘಾಟಿಸಿದ್ದಾರೆ.
ಇಂದು ಪುತ್ತೂರಿಗೆ ಆಗಮಿಸಿರುವ ಕೇಂದ್ರ ಸಚಿವ ಅಮಿತ್ ಶಾ ಅವರು ತಾಲೂಕಿನ ಅಮರಗಿರಿಯಲ್ಲಿನ ಭಾರತ ಮಾತಾ ಮಂದಿರವಾದ ಶ್ರೀ ಭಾರತಿ ಅಮರಜ್ಯೋತಿ ಮಂದಿರವನ್ನು ಉದ್ಘಾಟಿಸಿದ್ದಾರೆ.