Home Uncategorized Breaking: ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರ ಜತೆ ರಾಜ್ಯ ಸಚಿವ ಸಂಪುಟ ಉಪ ಸಮಿತಿ...

Breaking: ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರ ಜತೆ ರಾಜ್ಯ ಸಚಿವ ಸಂಪುಟ ಉಪ ಸಮಿತಿ ಸಭೆ

15
0

ಬೆಂಗಳೂರು: ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರ ಜತೆ ರಾಜ್ಯ ಸಚಿವ ಸಂಪುಟ ಉಪ ಸಮಿತಿ ಸಭೆ ಆರಂಭವಾಗಿದ್ದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ.

ರಾಜ್ಯದ11 ಜಿಲ್ಲೆಗಳಿಗೆ ಭೇಟಿ ನೀಡಿದ್ದು, ಬರ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದ್ದು ಬರ ಪರಿಶೀಲನಾ ಮಾಹಿತಿಯ ಬಗ್ಗೆ ಕೇಂದ್ರ ತಂಡ ಇಂದು ಸರ್ಕಾರದ ಜೊತೆಗೆ ಚರ್ಚಿಸಲಿದೆ.

ಚರ್ಚೆಯ ನಂತರ ಮುಂದಿನ ಕ್ರಮಗಳ ರೂಪುರೇಷೆಗಳ ಬಗ್ಗೆ ನಿರ್ಧಾರವಾಗಲಿದೆ.

The post Breaking: ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರ ಜತೆ ರಾಜ್ಯ ಸಚಿವ ಸಂಪುಟ ಉಪ ಸಮಿತಿ ಸಭೆ appeared first on Ain Live News.

LEAVE A REPLY

Please enter your comment!
Please enter your name here