ಬೆಂಗಳೂರು:
ನಗರದ ರಾಷ್ಟ್ರೀಯ ಮಿಲಿಟರಿ ಸ್ಮಾರಕ, ಇಂದಿರಾ ಗಾಂಧಿ ಸಂಗೀತ ಕಾರಂಜಿ ಸಮೀಪ, ಜವಹರಲಾಲ್ ನೆಹರೂ ತಾರಾಲಯದ ಎದುರು, ಇಲ್ಲಿ ಸುದರ್ಶನ ಭಾರತ್ ಪರಿಕ್ರಮ, ಬ್ಲಾಕ್ ಕ್ಯಾಟ್ ಕಾರ್ ರಾಲಿಗೆ ಕಂದಾಯ ಸಚಿವ ಆರ್. ಅಶೋಕ್ ಅವರು ಚಾಲನೆ ನೀಡಿದರು.
![ಬ್ಲಾಕ್ ಕ್ಯಾಟ್ ಕಮಾಂಡೋಗಳ ಕಾರ್ ರಾಲಿ ! 1 Car Rally of Black Cat Commandos in Bengaluru!](https://kannada.thebengalurulive.com/wp-content/uploads/2021/10/Car-Rally-of-Black-Cat-Commandos-in-Bengaluru1.jpg)
ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ನ ಮಹಾ ನಿರ್ದೇಶಕ ಶ್ರೀ ಎಂ. ಎ. ಗಣಪತಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
![ಬ್ಲಾಕ್ ಕ್ಯಾಟ್ ಕಮಾಂಡೋಗಳ ಕಾರ್ ರಾಲಿ ! 2 Car Rally of Black Cat Commandos in Bengaluru!](https://kannada.thebengalurulive.com/wp-content/uploads/2021/10/Car-Rally-of-Black-Cat-Commandos-in-Bengaluru2.jpg)
ಇದೇ ಸಂದರ್ಭದಲ್ಲಿ ಹುತಾತ್ಮ ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ-ತಾಯಿಯವರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.