Home ಬೆಂಗಳೂರು ನಗರ ಆರ್ಚ್ ಬಿಷಪ್ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರ ಆರ್ಚ್ ಬಿಷಪ್ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ By Vighnesh Pawar - June 18, 2023 10:30 PM 68 0 Share WhatsApp Facebook Twitter Pinterest Chief Minister Siddaramaiah met Archbishop in Bengaluru ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಆರ್ಚ್ ಬಿಷಪ್ ಅವರನ್ನು ಭೇಟಿಯಾದರು. ಮಿಲ್ಲರ್ಸ್ ರಸ್ತೆಯಲ್ಲಿರುವ ಡಾ.ಪೀಟರ್ ಮಚಾಡೋ ನಿವಾಸದಲ್ಲಿ ಆರ್ಚ್ ಬಿಷಪ್ ರೆವರೆಂಡ್ ಡಾ.ಪೀಟರ್ ಮಚಾಡೋ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಸಚಿವರಾದ ಕೆ.ಜೆ.ಜಾರ್ಜ್, ಜಮೀರ್ ಅಹ್ಮದ್ ಖಾನ್ ಜೊತೆಗಿದ್ದರು.