Home ಮೈಸೂರು ಸುತ್ತೂರು ಮಠಕ್ಕೆ ಸಿಜೆಐ ಭೇಟಿ

ಸುತ್ತೂರು ಮಠಕ್ಕೆ ಸಿಜೆಐ ಭೇಟಿ

47
0
Advertisement
bengaluru

ಮೈಸೂರು:

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಶರತ್ ಅರವಿಂದ್ ಬೊಬ್ಡೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಭಾನುವಾರ ಚರ್ಚೆ ನಡೆಸಿದರು.

CJI visits Suttur Mutt

ಮುಖ್ಯ ನ್ಯಾಯಾಧೀಶರು ಮಠದಿಂದ ಜನರಿಗೆ ಶಿಕ್ಷಣ, ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿದ್ದಾರೆ ಎಂದು ಸುತ್ತೂರು ಮಠ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ದೇಶಿಕೇಂದ್ರ ಸ್ವಾಮೀಜಿ ಸನ್ಮಾನಿಸಿದರು.


bengaluru

LEAVE A REPLY

Please enter your comment!
Please enter your name here