ಕರ್ನಾಟಕದ ಇತಿಹಾಸದಲ್ಲಿ ತುಮಕೂರಿನಲ್ಲಿ ಔದ್ಯೋಗಿಕ ಕ್ರಾಂತಿಯಾಗಿದ್ದು, ಹೆಚ್.ಎ.ಎಲ್ ಘಟಕದಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕದ ಇತಿಹಾಸದಲ್ಲಿ ತುಮಕೂರಿನಲ್ಲಿ ಔದ್ಯೋಗಿಕ ಕ್ರಾಂತಿಯಾಗಿದ್ದು, ಹೆಚ್.ಎ.ಎಲ್ ಘಟಕದಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.