ಸರಕಾರದ ಯೋಜನೆಗಳು ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೆ ಮುಟ್ಟಬೇಕೆಂಬ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಅಭಿಯಾನ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸರಕಾರದ ಯೋಜನೆಗಳು ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೆ ಮುಟ್ಟಬೇಕೆಂಬ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಅಭಿಯಾನ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.