Home Uncategorized CM Janatha Darshana: ಗಮನಿಸಿ: ಸಿಎಂ ಜನತಾ ದರ್ಶನ ಕಾರ್ಯಕ್ರಮ ಮುಂದೂಡಿಕೆ!

CM Janatha Darshana: ಗಮನಿಸಿ: ಸಿಎಂ ಜನತಾ ದರ್ಶನ ಕಾರ್ಯಕ್ರಮ ಮುಂದೂಡಿಕೆ!

50
0

ಬೆಂಗಳೂರು: ದೆಹಲಿಯಲ್ಲಿ ಇಂದು ಎಐಸಿಸಿ ಕಾರ್ಯಕಾರಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಸಿಎಂ ದೆಹಲಿಗೆ ತೆರಳಿರುವ ಹಿನ್ನೆಲೆ ಇಂದು ನಿಗದಿಯಾಗಿದ್ದ ಜನತಾ ದರ್ಶನ ಮುಂದೂಡಲಾಗಿದೆ.

CM Meet HDD: ಅನಿರೀಕ್ಷಿತವಾಗಿ HDDಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ!

ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಜನತಾ ದರ್ಶನದ ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

The post CM Janatha Darshana: ಗಮನಿಸಿ: ಸಿಎಂ ಜನತಾ ದರ್ಶನ ಕಾರ್ಯಕ್ರಮ ಮುಂದೂಡಿಕೆ! appeared first on Ain Live News.

LEAVE A REPLY

Please enter your comment!
Please enter your name here