ಬೆಂಗಳೂರು: ಗಣೇಶ ಮೆರವಣಿಗೆ ವೇಳೆ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು ‘ಮದುವೆ, ರಾಜಕೀಯ ಕಾರ್ಯಕ್ರಮದಲ್ಲೂ ಪಟಾಕಿ ಹೊಡೆಯುವುದು ನಿಷೇಧವಾಗಿದೆ.
Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್ ಅಪೆ ಡೇಟ್: ಏನಂತೀರಾ?!
ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದ್ದು, ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
The post CM Siddaramaiah: ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ appeared first on Ain Live News.