
ಬೆಂಗಳೂರು:
ಕಾಂಗ್ರೆಸ್ ರಾಜ್ಯದ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವಿನ ಮಾತುಕತೆಯ ಮುಂದುವರೆದ ಭಾಗ ವಿಡಿಯೊವನ್ನು ಪ್ರಸಾರ ಮಾಡಿದೆ.
ಮಾತುಕತೆಯ ಮುಂದುವರೆದ ಭಾಗ…
— Karnataka Congress (@INCKarnataka) May 8, 2023
⏩ಜನರಿಗೆ ನಮ್ಮ ಗ್ಯಾರಂಟಿಗಳ ಮೇಲೆ ನಂಬಿಕೆಯಿದೆ
⏩ಮೋದಿಯವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ
⏩ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ.
⏩ಬಿಜೆಪಿ ಯಡಿಯೂರಪ್ಪ, ಬೊಮ್ಮಾಯಿಯವರನ್ನು ಮೂಲೆಗೆ ತಳ್ಳಿದೆ
ವೀಕ್ಷಿಸಿ, pic.twitter.com/Bu8m5IGXid
ಇಂದು ಭಾಗ -2 ಬಿಡುಗಡೆಯಾಗಿದ್ದು ಅದರಲ್ಲಿ ಜನರಿಗೆ ನಮ್ಮ ಗ್ಯಾರಂಟಿಗಳ ಮೇಲೆ ನಂಬಿಕೆಯಿದೆ, ಮೋದಿಯವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ , ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ, ಬಿಜೆಪಿ ಯಡಿಯೂರಪ್ಪ, ಬೊಮ್ಮಾಯಿಯವರನ್ನು ಮೂಲೆಗೆ ತಳ್ಳಿದೆ ಎಂದು ಮಾತನಾಡಿಕೊಂಡಿದ್ದಾರೆ.