ಬೆಂಗಳೂರು:
ರಾಜ್ಯ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಗುಂಪು ಸೇರುವ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಾದ್ಯಂತ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜನರಿಗೆ ಮಿತಿ ಹೇರಲಾಗಿದೆ.
ತೆರೆದ ಪ್ರದೇಶಗಳಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ 200 ಜನ ಮತ್ತು ಕಲ್ಯಾಣ ಮಂಟಪ, ಹಾಲ್ ಸೇರಿದಂತೆ ಒಳಾಂಗಣ ಮದುವೆ ಕಾರ್ಯಕ್ರಮಕ್ಕೆ 100 ಜನರ ಮಿತಿ ಹೇರಲಾಗಿದೆ.
![ಕೋವಿಡ್: ಮದುವೆಯಲ್ಲಿ 100 ಜನರಿಗೆ ಮಾತ್ರ ಅವಕಾಶ 1 Screenshot 112](https://kannada.thebengalurulive.com/wp-content/uploads/2021/04/Screenshot_112.jpg)
![ಕೋವಿಡ್: ಮದುವೆಯಲ್ಲಿ 100 ಜನರಿಗೆ ಮಾತ್ರ ಅವಕಾಶ 2 Screenshot 113](https://kannada.thebengalurulive.com/wp-content/uploads/2021/04/Screenshot_113.jpg)