Home Uncategorized DK Shivakumar: ಮೇಕೆದಾಟು ವಿಚಾರವನ್ನ ಸಾರ್ವಜನಿಕವಾಗಿ ಮಾತನಾಡಲ್ಲ: ಡಿಕೆ ಶಿವಕುಮಾರ್

DK Shivakumar: ಮೇಕೆದಾಟು ವಿಚಾರವನ್ನ ಸಾರ್ವಜನಿಕವಾಗಿ ಮಾತನಾಡಲ್ಲ: ಡಿಕೆ ಶಿವಕುಮಾರ್

34
0

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ನಿರ್ಧಾರ ಕೈಗೊಳ್ಳಬೇಕು. ಮೇಕೆದಾಟು ಅಣೆಕಟ್ಟು ನಿರ್ಮಾಣ ನಮ್ಮ ಮೊದಲ ಆದ್ಯತೆಯಾಗಿದೆ. ಮೇಕೆದಾಟು ವಿಚಾರವಾಗಿ ಕೋರ್ಟ್​ ಮುಂದೆ ವಾದ ಮಾಡುತ್ತಿದ್ದೇವೆ.

ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ತಾಯಿ..! ‘ತಾಯ್ತನಕ್ಕೆ ಕಳಂಕ’ ಎಂದ ಹೈಕೋರ್ಟ್

ಕೋರ್ಟ್​ನಲ್ಲಿ ಮತ್ತಷ್ಟು ವಾದ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ತಮಿಳುನಾಡು ಸರ್ಕಾರಕ್ಕೆ ಕೋರ್ಟ್ ಈಗಾಗಲೇ ನಿರ್ದೇಶನ ನೀಡಿದೆ. ಡ್ಯಾಂ ಕಟ್ಟಿ 170 ಟಿಎಂಸಿ ನೀರು ಕೊಡುತ್ತಾರೆಂದು ಮನದಟ್ಟು ಮಾಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

The post DK Shivakumar: ಮೇಕೆದಾಟು ವಿಚಾರವನ್ನ ಸಾರ್ವಜನಿಕವಾಗಿ ಮಾತನಾಡಲ್ಲ: ಡಿಕೆ ಶಿವಕುಮಾರ್ appeared first on Ain Live News.

LEAVE A REPLY

Please enter your comment!
Please enter your name here