Home ಮೈಸೂರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಪ್ರತಿ ಇಟ್ಟು ಪ್ರಾರ್ಥನೆ ಸಲ್ಲಿಸಿದ ಡಿಕೆಶಿ-ಸಿದ್ದರಾಮಯ್ಯ

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಪ್ರತಿ ಇಟ್ಟು ಪ್ರಾರ್ಥನೆ ಸಲ್ಲಿಸಿದ ಡಿಕೆಶಿ-ಸಿದ್ದರಾಮಯ್ಯ

128
0
DK Shivakumar-Siddaramaiah at Chamundeshwari temple, offered prayers with Congress manifesto
DK Shivakumar-Siddaramaiah at Chamundeshwari temple, offered prayers with Congress manifesto

ಮೈಸೂರು:

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

ಮಧ್ಯಾಹ್ನ ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಒಟ್ಟಾಗಿ ತೆರಳಿದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ಮುನ್ನ ವಿಶೇಷ ಪ್ರಾರ್ಥನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಯ ಪ್ರತಿಯನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದ್ದು ಕಂಡುಬಂತು.

LEAVE A REPLY

Please enter your comment!
Please enter your name here