ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಸಿಡಿ ಮಾಸ್ಟರ್ ಮೈಂಡ್. ಸಿಡಿನೇ ಡಿಕೆಶಿ ಶಕ್ತಿಯಾಗಿದ್ದು ಆತ ಒಬ್ಬ ಪುಕ್ಕಲ, ಮೋಸಗಾರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದ್ದಾರೆ.
Dinesh Gundurao: ಬಿಜೆಪಿಯವರು ಈ ದೇಶದ ರಾಜಕೀಯ ವ್ಯವಸ್ಥೆ ನಾಶ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್!
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ, ಜನ ಏನು ತೀರ್ಪು ಕೊಡಬೇಕು ಕೊಟ್ಟಿದ್ದಾರೆ,ನಮಗೆ ಮಾಡೋಕೆ ಕೆಲಸ ಇದೆ ಮಾಡೋ ಕೆಲಸ ನಾವು ಮಾಡ್ತಿದ್ದೀವಿ ಎಂದು ಹೇಳಿದರು.
ಕನಕಪುರದಲ್ಲಿ ನಡೆದ ಎಲ್ಲಾ ಚುನಾವಣೆ ಹೊಂದಾಣಿಕೆ ಆಗಿವೆ. ರಾಜ್ಯದಲ್ಲಿ ಆಪರೇಷನ್ ಕಮಲ ಎಲ್ಲವೂ ಸುಳ್ಳು. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ಯತ್ನ ಮಾಡಲಾಗುತ್ತಿದೆ. ಲಾಟರಿ ಮಂತ್ರಿ, ಶಾಸಕರು ಯಾವಾಗಲೂ ಡೇಂಜರ್ ಎಂದರು.
ಶಿವಕುಮಾರ್ ಅಷ್ಟೇ ಯಾಕೆ ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ. ಅನಿವಾರ್ಯವಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಅತಿ ಶೀಘ್ರದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗಲಿದ್ದಾರೆ. ನನಗೆ ಆಗಿರೋ ಕಷ್ಟ ಸತೀಶ್ ಜಾರಕಿಹೊಳಿಗೆ ಆಗಲ್ಲ ಎಂದರು.
The post DK Shivkumar: ಡಿಕೆಶಿ ಮಾಜಿ ಮಂತ್ರಿ ಆಗಲಿದ್ದಾರೆ ರಮೇಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಹೇಳಿದ್ದೇನು? appeared first on Ain Live News.