Home ರಾಜಕೀಯ ನಮ್ಮ ಸರ್ಕಾರವನ್ನು ಎದುರಿಸಲು @BJP4Karnataka ಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!

ನಮ್ಮ ಸರ್ಕಾರವನ್ನು ಎದುರಿಸಲು @BJP4Karnataka ಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!

76
0
It's a tragedy that @BJP4Karnataka doesn't get a capable opposition leader to face our govt!

ಬೆಂಗಳೂರು:

ನಾವು ಗೆದ್ದೂ ಆಯ್ತು,
ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು,
ಸಚಿವ ಸಂಪುಟವೂ ರೆಡಿ ಆಯ್ತು,
ಸರ್ಕಾರದ ರಚನೆಯೂ ಆಯ್ತು,

ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು @BJP4Karnataka ಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!

ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!

It's a tragedy that @BJP4Karnataka doesn't get a capable opposition leader to face our govt!

ಇದು ಕರ್ನಾಟಕ ಕಾಂಗ್ರೆಸ್ ನ ಟ್ವೀಟ್,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಪಕ್ಷದ ಅಧಿಕೃತ ಕರ್ನಾಟಕ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರವನ್ನು ಟೀಕಿಸುವ ಮೊದಲು ಮೊದಲು ವಿರೋಧ ಪಕ್ಷದ ನಾಯಕನನ್ನು ನೇಮಿಸುವಂತೆ ಬಿಜೆಪಿಗೆ ಸವಾಲೆಸೆದಿದೆ.

‘ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!’ ಎಂದು ಟೀಕಿಸಿದೆ.

LEAVE A REPLY

Please enter your comment!
Please enter your name here