Home ಬೆಂಗಳೂರು ನಗರ ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜೆ. ಮಂಜುನಾಥ್ ಅಧಿಕಾರ ಸ್ವೀಕಾರ

ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಜೆ. ಮಂಜುನಾಥ್ ಅಧಿಕಾರ ಸ್ವೀಕಾರ

542
0

ಬೆಂಗಳೂರು:

ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಇಂದು ಜೆ. ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅನಿತಾ ಲಕ್ಷ್ಮೀ ಅವರು ಉಪಸ್ಥಿತರಿದ್ದರು.

J Manjunath takes over as Bengaluru Urban Deputy Commissioner 1

ನೂತನ ಜಿಲ್ಲಾಧಿಕಾರಿಗಳಾಗಿ ಇಂದು ಪ್ರಭಾರ ವಹಿಸಿಕೊಂಡ ಜೆ ಮಂಜುನಾಥ್ ಅವರು ತಮ್ಮ ಕಚೇರಿಯಲ್ಲಿ ಸೇವಾಲಾಲ್ ಜಯಂತಿ ಪ್ರಯುಕ್ತ ಸಂತ ಶ್ರೇಷ್ಠರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು.

LEAVE A REPLY

Please enter your comment!
Please enter your name here