Home Uncategorized Karnataka assembly session: ಹೊಸ ತಾಲೂಕುಗಳಿಗೆ ಆಡಳಿತ ಸೌಧ ನಿರ್ಮಾಣ; ತಲಾ 10 ಕೋಟಿ ರೂಪಾಯಿ...

Karnataka assembly session: ಹೊಸ ತಾಲೂಕುಗಳಿಗೆ ಆಡಳಿತ ಸೌಧ ನಿರ್ಮಾಣ; ತಲಾ 10 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ- ವಿವರ ನೀಡಿದ ಸಚಿವ ಅಶೋಕ

30
0

Karnataka assembly session: ಹೊಸದಾಗಿ ರಚನೆಯಾದ ಕೆಜಿಎಫ್, ಮೂಡಬಿದರೆ,ಕಡಬ,ಮೂಲ್ಕಿ, ಬ್ರಹ್ಮಾವರ, ಕಾಪು, ಬೈಂದೂರು, ಹೆಬ್ರಿ, ಕುರುಗೋಡು, ಕಂಪ್ಲಿ, ಬಬಲೇಶ್ವರ, ತಿಕೋಟಾ ತಾಲೂಕುಗಳಲ್ಲಿ ತಲಾ 10 ಕೋಟಿ ರೂಪಾಯಿ ವೆಚ್ಚದಲ್ಲಿ ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವ ಆರ್. ಅಶೋಕ ತಿಳಿಸಿದರು.

LEAVE A REPLY

Please enter your comment!
Please enter your name here