Home ರಾಜಕೀಯ ಮುಖ್ಯಮಂತ್ರಿಗಳಿಂದ ಹನುಮಾನ್ ಚಾಲಿಸ್ ಪಠಣ

ಮುಖ್ಯಮಂತ್ರಿಗಳಿಂದ ಹನುಮಾನ್ ಚಾಲಿಸ್ ಪಠಣ

69
0
Karnataka Chief Minister Chants Hanuman Chalisa in Hubballi
Karnataka Chief Minister Chants Hanuman Chalisa in Hubballi

ಹುಬ್ಬಳ್ಳಿ:

ಹುಬ್ಬಳ್ಳಿಯ ವಿಜಯನಗರದ ಆಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹನುಮಾನ್ ಚಾಲಿಸ್ ಪಠಣ ಮಾಡಿದರು.

ಮುಖ್ಯಮಂತ್ರಿಗಳಿಗೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ ಸೇರಿದಂತೆ ಸ್ಥಳೀಯ ನಿವಾಸಿಗಳು ಜೊತೆಯಾದರು.

ಇದೇ ವೇಳೆ ಆಂಜನೇಯನಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ಹೋಮ ಹವನ ಕೈಗೊಂಡಿರುವ ಬಗ್ಗೆ ಮಾತನಾಡಿ ತಂತ್ರಮಂತ್ರ ಯಾವುದೂ ನಡೆಯುವುದಿಲ್ಲ ಎಂದರು.

LEAVE A REPLY

Please enter your comment!
Please enter your name here