Home ರಾಜಕೀಯ ಸಾಲು ಮರದ ತಿಮ್ಮಕ್ಕ ಅವರಿಗೆ ಆರೋಗ್ಯ ಚೆನ್ನಾಗಿ ನೋಡಿಕೊಳ್ಳುವಂತೆ ಸಿಎಂ ಸಿದ್ದು ಸಲಹೆ

ಸಾಲು ಮರದ ತಿಮ್ಮಕ್ಕ ಅವರಿಗೆ ಆರೋಗ್ಯ ಚೆನ್ನಾಗಿ ನೋಡಿಕೊಳ್ಳುವಂತೆ ಸಿಎಂ ಸಿದ್ದು ಸಲಹೆ

237
0
Karnataka CM Siddaramaih advised Saalumarada Thimmakka to take good care of her health
Karnataka CM Siddaramaih advised Saalumarada Thimmakka to take good care of her health

ಬೆಂಗಳೂರು:

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌

ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಅವರು ಶುಭ ಹಾರೈಸಿದರು.

ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದರು.

LEAVE A REPLY

Please enter your comment!
Please enter your name here