ಬೆಂಗಳೂರು:
ವಿಧಾನಸೌಧ ಆವರಣದಲ್ಲಿ ಚಿತ್ರೀರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಹೇರಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ವಿಧಾನಸೌಧದ ಕಾರಿಡಾರ್ಗಳಲ್ಲಿ ಪತ್ರಿಕಾ ಛಾಯಾಗ್ರಾಹಕರು ಛಾಯಾಗ್ರಹಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ವಿಡಿಯೊ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಿ ಈ ಹಿಂದೆ ಸುತ್ತೋಲೆ ಹೊರಡಿಸಲಾಗಿತ್ತು.
![ವಿಧಾನಸೌಧದ ಆವರಣದಲ್ಲಿ ಚಿತ್ರೀರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಹೇರಿದ್ದ ನಿರ್ಬಂಧ ಆದೇಶ ವಾಪಸ್ 1 Karnataka government withdraws ban order on Journalist to shoot inside Vidhana Soudha Corridor](https://kannada.thebengalurulive.com/wp-content/uploads/2021/07/Karnataka-government-withdraws-ban-order-on-Journalist-to-shoot-inside-Vidhana-Soudha-Corridor.jpg)
ಇಲ್ಲಿ ಓದಿ: ವಿಧಾನಸೌಧದ ಕಾರಿಡಾರ್ ನಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣ ಬಂದ್