ಬೆಂಗಳೂರು:
ವಿಧಾನಪರಿಷತ್ ನಲ್ಲಿ ಅಂಗೀಕಾರಗೊಳ್ಳದ ವಿವಾದಿತ ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಗೀಕಾರ ನೀಡಿದ್ದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
Karnataka promulgates anti-cow slaughter ordinancehttps://t.co/xc20bN2d5E#BENGALURU #Bangalore #Karnataka #promulgated #anti #cowslaughterbill #ordinance #cattle #slaughter #beef @CMofKarnataka .@BSYBJP @PrabhuChavanBJP .@BJP4Karnataka .@BJP4India .@blsanthosh
— Thebengalurulive/ಬೆಂಗಳೂರು ಲೈವ್ (@bengalurulive_) January 5, 2021
ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಂಪುಟಅನುಮೋದನೆ ನೀಡಿತ್ತು. ವಿಧಾನಸಭೆಯಲ್ಲಿ ಅಂಗೀಕೃತವಾದ ಗೋ ಹತ್ಯೆ ನಿಷೇಧ ವಿಧೇಯಕ,ಪರಿಷತ್ ನಲ್ಲಿ ಮಂಡನೆ ಯಾಗಿರಲಿಲ್ಲ. ಈ ಸಂಬಂಧ ಇದೀಗ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಇಂದಿನಿಂದ ಅಧಿಕೃತ ಕಾಯ್ದೆ ರಾಜ್ಯದಲ್ಲಿ ಜಾರಿಗೆ ಬಂದಿದೆ. UNI