ಚಿತ್ರದುರ್ಗ: 2024ಕ್ಕೆ ಡಿಕೆಶಿ ತಿಹಾರ್ ಜೈಲಿಗೆ ಹೋಗ್ತಾರೆ ಎಂಬ ಹೆಚ್ಡಿಕೆ ಹೇಳಿಕೆ ವಿಚಾರ ‘ ಬೇರೆ ಪಕ್ಷದ ರಾಜಕೀಯ ಹೇಳಿಕೆ ಬಗ್ಗೆ ಹೆಚ್ಚು ಗಮನ ಕೊಡಲ್ಲ, ಹೆಚ್ ಡಿಕೆ ಹೇಳಿಕೆಗೆ ಡಿಕೆಶಿ ಈಗಾಗಲೇ ಉತ್ತರಿಸಿದ್ದಾರೆ. ಬಿಜೆಪಿ ಜೊತೆ ಜೆಡಿಎಸ್ ಕೈಜೋಡಿಸಿದೆ. ಡಿಕೆಶಿ ಅವರನ್ನು ಜೈಲಿಗೆ ಕಳಿಸುವ ಷಡ್ಯಂತ್ರವಿದೆ ಎಂಬುದು ಹೆಚ್ ಡಿಕೆ ಮಾತಲ್ಲಿ ಹೇಳಿದ್ದಾರೆ.
Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್ ಅಪೆ ಡೇಟ್: ಏನಂತೀರಾ?!
ನಾವು ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ. ಜನ ನಮಗೆ ಆಶೀರ್ವಾದ ಮಾಡಿದ್ದು, ಜನಪರ ಆಡಳಿತ ನೀಡ್ತಿದ್ದೇವೆ ಎನ್ನುವ ಮೂಲಕ ಜೆಡಿಎಸ್, ಬಿಜೆಪಿ ನಾಯಕರಿಗೆ ಕೃಷ್ಣ ಭೈರೇಗೌಡ ತಿರುಗೇಟು ನೀಡಿದ್ದಾರೆ.
The post Krishna Bhairegowda: ಬೇರೆ ಪಕ್ಷದ ರಾಜಕೀಯ ಹೇಳಿಕೆ ಬಗ್ಗೆ ಹೆಚ್ಚು ಗಮನ ಕೊಡಲ್ಲ: ಕೃಷ್ಣ ಭೈರೇಗೌಡ appeared first on Ain Live News.