ಮೈಸೂರು: ವಿ.ಸೋಮಣ್ಣಗೆ ಬಿಜೆಪಿಯಲ್ಲಿ ಅಸಮಾಧಾನ ಇರುವುದು ಸತ್ಯ ಎಂದು ಕೆಎಸ್ ಈಶ್ವರಪ್ಪ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು ‘ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ಶಕ್ತಿ ಸೋಮಣ್ಣಗೆ ಇತ್ತು.
Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್ ಅಪೆ ಡೇಟ್: ಏನಂತೀರಾ?!
ಆದರೆ, ಸಿದ್ದರಾಮಯ್ಯ ಹೇಗೆ ಗೆದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಕೇಂದ್ರ ಬಿಜೆಪಿ ನಾಯಕರು ವಿ.ಸೋಮಣ್ಣರನ್ನು ಕೈ ಬಿಡುವುದಿಲ್ಲ. ಯಾರಿಗೆ, ಯಾವ ಸ್ಥಾನ ನೀಡಬೇಕೆಂದು ಪಕ್ಷ ತೀರ್ಮಾನಿಸುತ್ತದೆ. ಅಧ್ಯಕ್ಷರಿಂದಲೇ ಪಕ್ಷ ಬೆಳೆಯುತ್ತದೆ ಎಂಬುವುದು ತಪ್ಪು ಕಲ್ಪನೆ ಎಂದರು.
The post KS Eshwarappa: ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ಶಕ್ತಿ ಸೋಮಣ್ಣಗೆ ಇತ್ತು: ಕೆಎಸ್ ಈಶ್ವರಪ್ಪ appeared first on Ain Live News.