Home Uncategorized Kumaraswamy: ಮೈತ್ರಿ ಸರ್ಕಾರ ಪತನವಾಗಿದ್ದು ಡಿಕೆ ಶಿವಕುಮಾರ್’​​​ರಿಂದ: ಕುಮಾರಸ್ವಾಮಿ

Kumaraswamy: ಮೈತ್ರಿ ಸರ್ಕಾರ ಪತನವಾಗಿದ್ದು ಡಿಕೆ ಶಿವಕುಮಾರ್’​​​ರಿಂದ: ಕುಮಾರಸ್ವಾಮಿ

48
0

ರಾಮನಗರ: ಡಿ.ಕೆ.ಶಿವಕುಮಾರ್​ ಅವರಿಂದಲೇ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿದ್ದು ಎಂದು ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​ ಸರ್ಕಾರ ಪತನವಾಗು ಗ್ಯಾರಂಟಿ, ಡಿಕೆ ಶಿವಕುಮಾರ್​ ತಿಹಾರ್​ ಜೈಲಿಗೆ ಹೋಗೋದು ಖಚಿತ.

CP Yogeshwar; ಕಾಂಗ್ರೆಸ್ ಇಂದು ಬಹುಮತದಿಂದ ಅಧಿಕಾರಕ್ಕೆ ಬರಲು ನಮ್ಮ ಜಗಳ ಕಾರಣ – ಸಿ.ಪಿ.ಯೋಗೇಶ್ವರ್

ನಮ್ಮ ಹಾಸನಕ್ಕೆ ಕಳಿಸಬಹುದು, ಅವರು ತಿಹಾರ್​ಗೆ ಓಡುವ ಕಾಲ ಹತ್ತಿರವಿದೆ. ಡಿ.ಕೆ.ಶಿವಕುಮಾರ್ ಒಮ್ಮೆ ತಿಹಾರ್​​ ಜೈಲು ನೋಡಿಕೊಂಡು ಬಂದಿದ್ದಾರೆ. ಅವರು ಶಾಶ್ವತವಾಗಿ ತಿಹಾರ್​ಗೆ ಹೋದರೂ ಅಚ್ಚರಿ ಅಲ್ಲ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಹೇಳಿದರು.

The post Kumaraswamy: ಮೈತ್ರಿ ಸರ್ಕಾರ ಪತನವಾಗಿದ್ದು ಡಿಕೆ ಶಿವಕುಮಾರ್’​​​ರಿಂದ: ಕುಮಾರಸ್ವಾಮಿ appeared first on Ain Live News.

LEAVE A REPLY

Please enter your comment!
Please enter your name here